Online
Voting
    MY NEWS Page MY SURVEY Page MY STOCK Page
TITLE : ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ

VISITORS : 2271

Share
Published Date : 2024-06-13 20:33:02
Last Updated On :
News Category : SOCIAL
News Location ADDRESS :   
CITY : KALABURAGI ,
STATE : कर्नाटक , 
COUNTRY : भारत


   See Below with more Details



TITLE : ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ

DESCRIPTION :
ಜೂನ್ 22 ರಂದು ಹಡಪದ ಅಪ್ಪಣ್ಣ ಪೀಠದ ಪ್ರಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಲಿಂ.ಶ್ರೀ ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ
ಸಮಾಜದ ಬಂಧುಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ ಮಾಡಿ ಎಂದು ಕಲಬುರಗಿ ಜಿಲ್ಲಾ ಹಡಪದ ಸಮಾಜದ ಸಂಘಟನಾ ಕಾರ್ಯದರ್ಶಿ ಮತ್ತು ಸಮಾಜದ ಸೇವಕ-ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಸಹಸ್ರಾರು
ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಈ ಶರಣರ ಸ್ಮರಣೋತ್ಸವಕ್ಕೆ ನೀವು ಬನ್ನಿ ನಿಮ್ಮವರನ್ನೂ ಕರೆತನ್ನಿ ಇದೇ 22-06-2024 ರಂದು ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ
ಮುದ್ದೇಬಿಹಾಳ ತಾಲ್ಲೂಕಿನ ಸುಕ್ಷೇತ್ರ ತಂಗಡಗಿ ಹಡಪದ ಅಪ್ಪಣ್ಣ ನವರ ಪೀಠಾಧಿಪತಿಗಳಾದ ಶ್ರೀ ಅನ್ನಧಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗದ್ದುಗೆ ಪೂಜೆ ಮತ್ತು ಮಹಾ
ಮಂಗಳಾರತಿ,ರುದ್ರಾಭೀಷೇಕ ಪೂಜೆ ನೆರವೇರುತ್ತದೆ. ಸಮಸ್ತ ಹಡಪದ ಅಪ್ಪಣ್ಣ ಸಮಾಜದ ಭಾಂಧವರು ಈ ಪುಣ್ಯಸ್ಮರಣೆಯಲ್ಲಿ,ಸಮಾಜದ ಬಂಧುಗಳು ಭಾಗವಹಿಸಿ ‌ಆಶೀರ್ವಾದ ಪಡೆದು ಪುನೀತ್ ರಾಗಿ ಎಂದು ಸಮಸ್ತ ಹಡಪದ
ಬಂಧುಗಳಲ್ಲಿ ಕೋರಿದ್ದಾರೆ.

ಲಿಂ.ಬಸವಪ್ರಿಯ ಅಪ್ಪಣ್ಣ ಮಹಾ ಸ್ವಾಮೀಜಿಗಳ ಜೀವನ ಚರಿತ್ರೆ ಮತ್ತು ಶ್ರೀಗಳ ಪರಿಚಯ

ದಿನಾಂಕ:01-06-1977ರಂದು ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲ್ಲೂಕಿನ ಲಿಂಗದ ಹಳ್ಳಿ ಗ್ರಾಮದ ಶರಣ ದಂಪತಿಗಳಾದ ಮಲ್ಲೇಶಪ್ಪ ಮತ್ತು ವೀರಮ್ಮನವರ ಚಿತ್ ಗರ್ಭದಲ್ಲಿ ಜನಿಸಿದ ಇವರಿಗೆ “ಮೌನೇಶ’ ನೆಂದು ನಾಮಕರಣ
ಮಾಡಲಾಯಿತು ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮ್ಮ ಸ್ವ ಗ್ರಾಮದಲ್ಲಿ ಮುಗಿಸಿ,ಹೈಸ್ಕೂಲ್‌ ಶಿಕ್ಷಣವನ್ನು ಹಿರೇಮನ್ನಾಪೂರದಲ್ಲಿ ಮುಗಿಸಿದರು,ಮುಂದೆ ಬಸವನ ಬಾಗೇವಾಡಿ ತಾಲ್ಲೂಕಿನ ಗೊಳಸಂಗಿ
ಗ್ರಾಮದಲ್ಲಿ PUC ಯನ್ನು ಮುಗಿಸಿ ನಂತರ ಗದಗ ಜಿಲ್ಲೆಯ ನರೇಗಲ್ಲದ ಅನ್ನದಾನೇಶ್ವರ ಕಾಲೇಜಿನಲ್ಲಿ ಬಿ.ಎ ಪದವಿಯನ್ನು ಪಡೆದರು.
ತಮ್ಮ ಬಾಲ್ಯದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುತ್ತಾ ಊರಿಗೆ ಬಂದಾಗ ಗೆಳೆಯ ರೊಂದಿಗೆ ತಮ್ಮ ನಾಯಕತ್ವ ದಲ್ಲಿ ಹಲವಾರು ಸಣ್ಣ ಪುಟ್ಟ ಕೆಲಸ ಕಾರ್ಯಕ್ರಮಗಳನ್ನು ಮಾಡುತ್ತಾ ಹಿರಿಯರೊಂದಿಗೆ
ಶಹಬ್ಬಾಶ್ ಗಿರಿಯನ್ನು ಪಡೆದು ಕೊಳ್ಳುತ್ತಿದ್ದರು. ಮತ್ತು ಮನೆಯೆ ಮೊದಲ ಪಾಠಶಾಲೆ ಎಂಬಂತೆ ಮನೆಯಲ್ಲಿಯೇ ಎಲ್ಲಾ ಸಹೋದರ ರೊಂದಿಗೆ ಸಂಗೀತ ಕಲೆಗೆ ಹೆಚ್ಚು ಒತ್ತು ಕೊಡುತ್ತಿದ್ದರು ಮತ್ತು ಅವರ ಮನೆಯೆ
ಸಂಗೀತ ಶಾಲೆಯಾಗಿತ್ತು ಹಲವಾರು ವಚನ,ಹಾಡುಗಳನ್ನು ಹಾಡುತ್ತಾ
ಕ್ಯಾಸೆಟ್(ಧ್ವನಿಸುರುಳಿ)ಗಳನ್ನು ಮಾಡಿದರು.ತಮ್ಮ ಉನ್ನತ ಶಿಕ್ಷಣಕ್ಕಾಗಿ ಚಿತ್ರದುರ್ಗದ ಬೃಹನ್ ಮಠದಲ್ಲಿ (ಎಮ್.ಎ) ಪದವಿ ಪ್ರವೇಶವನ್ನು ಪಡೆದರು.ಅಲ್ಲಿ ಹಲವಾರು ಶರಣರ ಮಧ್ಯದಲ್ಲಿ ಬೆಳೆದು ತಮ್ಮ
ಆಸೆಯಂತೆಯೆ ಶರಣ ಸತ್ಸಂಗದಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿದರು.
ಡಾll ಶಿವಮೂರ್ತಿ ಮುರುಘಾ ಶರಣರು ಇವರ ನಡೆ-ನುಡಿ,ಆಚಾರ-ವಿಚಾರ ಇವರ ನಾಯಕತ್ವದ ಗುಣಗಳನ್ನು ನೋಡಿ ಇವರು ಸಾಮಾನ್ಯವಾದವರಲ್ಲ, ಇವರು ಸಾಧಕರು ಇಂಥವರನ್ನು ಬೆಳೆಸಬೇಕು ಎಂದು ತಮ್ಮ ಹತ್ತಿರದಲ್ಲಿ ಕರೆದುಕೊಂಡು
ಸಮಾಜ ಸೇವೆಯ ತರಬೇತಿ ನೀಡುವ ಮೂಲಕ ತಮ್ಮ ಶಿಷ್ಯರನ್ನಾಗಿ ಮಾಡಿಕೊಂಡು ಸಮಾಜ ಸೇವೆಯ ಲಾಂಛನವಾದ ಕಾವಿ ದೀಕ್ಷೆ ಯನ್ನು ನೀಡಿದರು.ಇಲ್ಲಿಂದ “ಮೌನೇಶ” ಎಂಬುವರು ಬದಲಾಗಿ ‘ಬಸವಪ್ರೀಯ ಹಡಪದ ಅಪ್ಪಣ್ಣ ಮಹಾ
ಸ್ವಾಮಿಗಳು’ ಎಂದು ನಾಮಕರಣ ಮಾಡಿ ನೀವಿನ್ನು ಒಂದು ಮನೆಯ ಮಗನಾಗದೆ ಇಡೀ ಸಮಾಜದ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಗುರೂಜಿಯವರು ಸಮಾಜ ಸೇವೆಯ ಭೋದನೆ ಮಾಡಿದರು.
ನಂತರ ಎಲ್ಲೆಲ್ಲೂ ಇದ್ದ ಹಡಪದ ಸಮಾಜ ಬಾಂಧವರನ್ನು ಹುಡುಕಿಕೊಂಡು ಅವರಲ್ಲಿ ನಾಯಕತ್ವದ ಗುಣಗಳನ್ನು ತುಂಬಿ ಹಡಪದ ಸಮಾಜ ಸಂಘಟನೆಗೆ ಕರೆಕೊಟ್ಟರು ಅವರ ಜೊತೆ ತಾವುಗಳು ಸೇರಿ ಬಸ್ಸಿನಲ್ಲಿ ಕೆಲವು
ಹಳ್ಳಿಗಳಿಗೆ ಕಾಲ್ನಡಿಗೆಯ ಮುಖಾಂತರ ರಾಜ್ಯದ ಕೆಲವೇ ಕೆಲವು ನಾಯಕರೊಂದಿಗೆ ಹಳ್ಳಿ-ಹಳ್ಳಿಗೆ,ಮನೆ-ಮನೆಗಳಿಗೆ , ಅಂಗಡಿಗಳಿಗೆ ಹೋಗಿ ನೋಡಪ್ಪಾ ನಾವು ಹಡಪದ ಸಮಾಜದವರು ನಾವು ಸಮಾಜ ಸಂಘಟನೆ ಮಾಡಲು
ಬಂದಿದ್ದೇವೆ.ನೀವು ದಯಮಾಡಿ ನಮ್ಮೊಂದಿಗೆ ಕೈ ಜೋಡಿಸಿ ಎಂದಾಗ ಕೆಲವರು ತಮ್ಮ ಕೈಲಾದ ಸಹಾಯ ವನ್ನು ಮಾಡಿದರು, ಮತ್ತೆ ಕೆಲವರು ಶ್ರೀಗಳ ಜೊತೆ ಹೆಜ್ಜೆ ಹಾಕಿ ಸಮಾಜ ಸಂಘಟನೆಯಲ್ಲಿ ಭಾಗಿಯಾಗಿದ್ದು ಉಂಟು ಈ
ರೀತಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ,ಗೋವಾ ರಾಜ್ಯದ ತುಂಬೆಲ್ಲಾ ಸಮಾಜ ಸಂಘಟನೆ ಮಾಡಿ,ನೀವು ನಮಗೆ ಹಣ ಕೊಡಬೇಡಿ,ದವಸ,ಧಾನ್ಯಗಳನ್ನು ಕೊಡಬೇಡಿ ನೀವು ನಮ್ಮೊಂದಿಗೆ ಕೈ ಜೋಡಿಸಿದರೆ ಸಾಕು ಎನ್ನುತ್ತಾ ಸಮಾಜ
ಸಂಘಟನೆ ಮಾಡಿದ ಪುಣ್ಯಾತ್ಮರನ್ನೊಮ್ಮೆ ನೆನಪಿಸಿಕೊಳ್ಳೋಣ‌.
ಪರಮ.ಪೂಜ್ಯ ಲಿಂ.ಶ್ರೀ ಬಸವಪ್ರಿಯ ಹಡಪದ ಅಪ್ಪಣ್ಣ ಮಹಾ ಸ್ವಾಮಿಗಳು 2005 ರಂದು ತಂಗಡಗಿಯ ಸಕಲ ಗ್ರಾಮಸ್ಥರ ಸಹಕಾರದೊಂದಿಗೆ ಒಂದು ಚಿಕ್ಕ ಕೋಣೆ ಮತ್ತು (ಶ್ರೀ ನೀಲಾಂಭಿಕಾ ನೂತನವಾಗಿ ದೇವಸ್ಥಾನ)ದಲ್ಲಿ
ಶ್ರೀಗಳ ವಸತಿಯ ಸ್ಥಳ ಊರಿನಿಂದ 1.ಕಿಲೋಮೀಟರ್ ದೂರ) ಅಲ್ಲಿಯೇ ಅವರ ಜೀವನ ಯಾರೂ ಸಹಾಯಕರಿಲ್ಲ,ಸಮಾಜದ ಸಂಘಟನೆಯ ಜವಾಬ್ದಾರಿಯನ್ನು ಎಷ್ಟಿತ್ತೆಂದರೆ ಅವರು ತಮ್ಮ ಹೊಟ್ಟೆಗೆ ಆಹಾರವನ್ನು ಲೆಕ್ಕಿಸದೇ,ಊಟಕ್ಕೂ
ಸರಿಯಾದ ವ್ಯವಸ್ಥೆ ಇಲ್ಲದೆ ಎಷ್ಟೋ ಸಾರಿ ಒಣ (ಮಂಡಾಳ) ಚುರುಮುರಿ ತಿಂದು ಕೆಲವು ಸಂದರ್ಭಗಳಲ್ಲಿ ಯಾವುದಾದರೂ ಒಂದು ಹಣ್ಣು ತಿಂದು ಸಾಕಷ್ಟು ಸಾರಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ‘ಬಸವಾ ಬಸವಾ”ಎಂದು
ಮಲಗಿದ್ದೂ ಉಂಟು.ಇದೆಲ್ಲಾ ಯಾಕೆಂದರೆ ಸಣ್ಣ ಸಮಾಜ ಇಂದು ಹಳ್ಳಿಗೆ ಕೇವಲ ಬೆರಳ ಎಣಿಕೆಯಷ್ಟು ಕುಟುಂಬಗಳಿರುವ ಸಮಾಜ ನಮ್ಮ ಸಮಾಜ ವನ್ನು ಹೇಗೆ ಮೇಲೆತ್ತಬೇಕೆಂದು ಚಿಂತೆ,ಯಾರಾದರೂ ಶ್ರೀ ಮಠಕ್ಕೆ ಬರುವಾಗ
ಬುತ್ತಿ ಯನ್ನು ತಂದರೆ ಅದನ್ನೇ 2-3 ದಿನ ಕಾಯ್ದುಕೊಂಡು ಸ್ವಲ್ಪ ಸ್ವಲ್ಪವೇ ಉಂಡು, ಸ್ಥಳೀಯರ ಮನೆಗೆ ದಿನೇ ಪ್ರತಿ ಹೊರೆಯಾಗುವುದು ಬೇಡವೆಂದು (ಮನೆಗೆ ಊಟಕ್ಕೆ ಕರೆದರು ನಾನು ಅಡುಗೆ ಮಾಡಿದ್ದೆ ನಂದು ಊಟ ಆಯ್ತು
ಎಂದೂ ಸುಳ್ಳು ಹೇಳಿ)ದಿನವನ್ನು ದೂಡಿದ ಅಪ್ಪ ಶ್ರೀ ಬಸವಪ್ರೀಯ ಹಡಪದ ಅಪ್ಪಣ್ಣ ಮಹಾಸ್ವಾಮಿಗಳು ಕರ್ನಾಟಕ,ಮಹಾರಾಷ್ಟ್ರ,ಗೋವಾ ರಾಜ್ಯಗಳಲ್ಲಿ 3ವರ್ಷ 3 ಸಾರಿ ವಚನ ಜ್ಯೋತಿ ಯಾತ್ರೆಯನ್ನು ಮಾಡುತ್ತಾ ಸಮಾಜ
ಸಂಘಟನೆ ಮಾಡಿ ಸರ್ಕಾರದ ಕಣ್ಣು ತೆರೆಸಿ 2007 ರಲ್ಲಿ ಮಾನ್ಯ ಯಡಿಯೂರಪ್ಪನವರ ಸರ್ಕಾರದಲ್ಲಿ
ಮಹಾ ಶರಣೆ ನೀಲಾಂಭಿಕಾ ತಾಯಿ ಮತ್ತು ನಿಜಸುಖಿ ಹಡಪದ ಅಪ್ಪಣ್ಣ ಶರಣರ ಮೂಲ ಲಿಂಗೈಕ್ಯ ಸ್ಥಳವಾದ ಸುಕ್ಷೇತ್ರ ತಂಗಡಗಿಗೆ
2.ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿದರು,ಗುಲ್ಬರ್ಗಾದಲ್ಲಿ ಹಡಪದ ಅಪ್ಪಣ್ಣ ಅದ್ಯಯನ ಪೀಠಕ್ಕೆ 50.ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿದರು.ಅವರ ಕನಸುಗಳು ಇನ್ನೂ ಹಲವಾರು ಇದ್ದವು ತಂಗಡಗಿಯಲ್ಲಿ
ಉನ್ನತ ಶಿಕ್ಷಣ ವ್ಯವಸ್ಥೆ,ಅನಾಥ ಆಶ್ರಮ,ಅಂಧ ಮಕ್ಕಳ ಶಾಲೆ,ಸಂಗೀತ ಶಾಲೆ,ಗೋಶಾಲೆ,
ತಂಗಡಗಿ ನದಿ ದಂಡೆಯಲ್ಲೊಂದು ಪಕ್ಷಿಧಾಮ,
ಒಂದಾ ಎರಡಾ ಆದರೆ ಕಾಲನ ಕರೆಬಂತು.
ಪರಮ ಪೂಜ್ಯ ಶ್ರೀ ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣ ಮಹಾಸ್ವಾಮಿಗಳು ತಮ್ಮ 31 ನೇ ಕಿರಿ ವಯಸ್ಸಿನಲ್ಲೆ ಅವರಿಗೆ ಬ್ರೈನ್‌ ಟ್ಯೂಮರ್ ಕಾಯಿಲೆ ಯಿಂದ ನಿಧನರಾದರು.
ಇಂತಹ ಪುಣ್ಯಾತ್ಮರು ನಮಗಾಗಿ ನಮ್ಮ ಸಮಾಜಕ್ಕಾಗಿ ತಮ್ಮ ದೇಹ ವನ್ನು ಕರ್ಪೂರದಂತೆ ಸುಟ್ಟು ಸಮಾಜ ಸಂಘಟನೆ ಮಾಡಿದ ಶರಣರನ್ನು ನೆನೆಯೋಣ.  

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   KALBURGI (0),   AFZALPUR (0),   CHITTAPUR (0),   KALBURGI (0),   AFZALPUR (0),   CHITTAPUR (5),   KALBURGI (0),  
1.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW ,

2.ಕಲ್ಯಾಣವೆಂಬುದು ಇಲ್ಲಿನ ಅಭಿವೃದ್ಧಿಗೋ, ಬರೀ ಹೆಸರಿಗೋ..?! VIEW ,

3.ವಿನೇಶಾ ಪೋಗಟ್ ಗೆ ದೊಡ್ಡ ಅನ್ಯಾಯ ಡಾ.ಎಂ ಬಿ ಹಡಪದ ಸುಗೂರ ಎನ್ ಆಕ್ರೋಶ VIEW ,

4.Protect Your Health, Protect Your Future VIEW ,

5.ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ನಿಸ್ವಾರ್ಥಿಯ ಸೇವಕನಿಗೆ ಜೀ ಟಿವಿ ಕನ್ನಡ ವಾಹಿನಿಯ ಕರ್ನಾಟಕ ಬಿಸ್ನೆಸ್ ಸಾಮ್ರಾಟ್ ಅವಾಡ್೯ ಪ್ರಶಸ್ತಿ ಮುಡಿಗೇರಿತು VIEW ,

6.ವಚನಗಳನ್ನು ಮಕ್ಕಳಿಗೆ ಕಲಿಸುವ ಜೊತೆಗೆ ಅರ್ಥೈಸುವ ಕಾರ್ಯವಾಗಲಿ VIEW ,

7.ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ದಿನದಂದು ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣಾ ಮಾಡಲಾಯಿತು ‌ VIEW ,

8.ಕಲಬುರಗಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ. 12ನೇ ಶತಮಾನದಲ್ಲಿ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಶಿವಶರಣ ಹಡಪದ ಅಪ್ಪಣ VIEW ,

9.ಇಂದು ಬೆಂಗಳೂರು ನಗರದಲ್ಲಿ ಕಲಬುರ್ಗಿ ಗ್ರಾ.ಪಂ,ನೌಕರರ ಅನಿರ್ದಿಷ್ಟಾವಧಿ ಮುಷ್ಕರ VIEW ,

10.ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ VIEW ,

11.ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ VIEW ,

12.ಬೀದರ ಜಿಲ್ಲೆಯ ಮುಡುಬಿ ಪೊಲೀಸ್ ಠಾಣೆಯ ಆನ್ ಲೈನ್ ವಂಚನೆ ಪ್ರಕರಣದಲ್ಲಿ ಮತ್ತು ರಾಜ್ಯಾದ್ಯಂತ 79 ಕ್ಕೂ ಹೆಚ್ಚು ಜನರರಿಗೆ ವಂಚನೆ ಮಾಡಿ 40 ಲಕ್ಷಕ್ಕೂ ಅಧಿಕ ಹಣ ಲಪಟಾಯಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿತನ ಬಂಧನ. VIEW ,

13." ಬೀದರ ಪೊಲೀಸ್ ರಿಂದ 2 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಮತ್ತು ವಾಹನ ವಶ, ಮೂರು ಜನ ಆರೋಪಿತರ ಬಂಧನ”. ಮಾನ್ಯ ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, 1) ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಭಾತಂಬ್ರಾ ಗ್ರಾಮದ ಮೇಥಿ ಮೇಳಕುಂದಾ VIEW ,

14.ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ VIEW ,

15.ಮೋದಿ ಜಿ ಪ್ರಮಾಣವಚನ ಸುಗೂರ ಎನ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ VIEW ,

16.ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ: VIEW ,

17.ಗುಲಬರ್ಗಾ ಲೋಕಸಭೆ ಚುನಾವಣೆ, ಜೂನ್ 4ರ ಮತ ಎಣಿಕೆಗೆ ಸಜ್ಜು -ಬಿ.ಫೌಜಿಯಾ ತರನ್ನುಮ್ VIEW ,

18.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಯಾದ್ಯಂತ ಸಹಾಯವಾಣಿ ಕೇಂದ್ರ ಸ್ಥಾಪನೆ VIEW ,

19.ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಸಹಾಯವಾಣಿ ಕೇಂದ್ರ ಸ್ಥಾಪನೆ. VIEW ,

20.ಡಿ.ಸಿ.ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್, ಮತದಾನಕ್ಕೆ‌ ಸಕಲ‌ ಸಿದ್ಧತೆ ಮಾಡಿಕೊಳ್ಳಲು ಕೃಷ್ಣ ಭಾಜಪೇಯಿ ಸೂಚನೆ VIEW ,

1.ಬೀದರ ಜಿಲ್ಲೆಯ ಮುಡುಬಿ ಪೊಲೀಸ್ ಠಾಣೆಯ ಆನ್ ಲೈನ್ ವಂಚನೆ ಪ್ರಕರಣದಲ್ಲಿ ಮತ್ತು ರಾಜ್ಯಾದ್ಯಂತ 79 ಕ್ಕೂ ಹೆಚ್ಚು ಜನರರಿಗೆ ವಂಚನೆ ಮಾಡಿ 40 ಲಕ್ಷಕ್ಕೂ ಅಧಿಕ ಹಣ ಲಪಟಾಯಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿತನ ಬಂಧನ. VIEW ,

2." ಬೀದರ ಪೊಲೀಸ್ ರಿಂದ 2 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಮತ್ತು ವಾಹನ ವಶ, ಮೂರು ಜನ ಆರೋಪಿತರ ಬಂಧನ”. ಮಾನ್ಯ ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, 1) ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಭಾತಂಬ್ರಾ ಗ್ರಾಮದ ಮೇಥಿ ಮೇಳಕುಂದಾ VIEW ,

3.ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ VIEW ,

4.ಮೋದಿ ಜಿ ಪ್ರಮಾಣವಚನ ಸುಗೂರ ಎನ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ VIEW ,

5.ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ: VIEW ,

6.ಗುಲಬರ್ಗಾ ಲೋಕಸಭೆ ಚುನಾವಣೆ, ಜೂನ್ 4ರ ಮತ ಎಣಿಕೆಗೆ ಸಜ್ಜು -ಬಿ.ಫೌಜಿಯಾ ತರನ್ನುಮ್ VIEW ,

7.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಯಾದ್ಯಂತ ಸಹಾಯವಾಣಿ ಕೇಂದ್ರ ಸ್ಥಾಪನೆ VIEW ,

8.ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಸಹಾಯವಾಣಿ ಕೇಂದ್ರ ಸ್ಥಾಪನೆ. VIEW ,

9.ಡಿ.ಸಿ.ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್, ಮತದಾನಕ್ಕೆ‌ ಸಕಲ‌ ಸಿದ್ಧತೆ ಮಾಡಿಕೊಳ್ಳಲು ಕೃಷ್ಣ ಭಾಜಪೇಯಿ ಸೂಚನೆ VIEW ,

10.ಸುಗೂರ ಎನ್ ಗ್ರಾಮಕ್ಕೆ ಯಾದಗಿರ ಶಾಂಪೂರಹಳ್ಳಿ ಬಸ್ ಸಂಪರ್ಕ ಹೊಂದಿದೆ ಸಡಗರ ಸಂಭ್ರಮದಿಂದ ನೂತನ ಬಸ್ ಗೇ ಸ್ವಾಗತಿಸಿ ಬಸ್ ಗೇ ಚಾಲನೆ ನೀಡಿದ ಗ್ರಾಮಸ್ಥರು VIEW ,

11.ಆರೋಗ್ಯ ವಿಮೆಯ ಪ್ರಮುಖ ಪ್ರಯೋಜನಗಳು ಇಲ್ಲಿವೆ VIEW ,

12.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW ,

13.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW ,

14.Bidar sports department has 2 govt employees & outsource staff are 22 VIEW ,

15.ನವ ಕಲಬುರ್ಗಿಯ ಹೊಸ ಸಂಕಲ್ಪ VIEW ,

16.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

17.ಇಂದು ಜನಸಂಪರ್ಕ ಸಭೆ VIEW ,

18.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

19. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

20.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

1.डेंगू के पोजिटिव मरीज मिलने पर नगर पालिका के कर्मचारी फोगिंग का छिड़काव. VIEW ,

2.जनसंख्यादिवस VIEW ,

3.Great leadership and great MP from Bidar district karnataka state VIEW ,

4.Love jihad VIEW ,

5.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

6.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

7.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

8.बहन के शादी के दिन भाई की ट्रैन ट्रैक पर मृत्यु VIEW ,

9.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

10.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

11.IPC 268 : public Nuisance : Road, Footpath Blocking VIEW ,

12.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

13.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

14.Narendar Modi vs Vinay Biradar 2024 Elections : viral news VIEW ,

15.* जनता की आवाज़ कविता के रूप मे * VIEW ,

16.Kanakadas jayanti VIEW ,

17.Voter list enrollment VIEW ,

18.Mens open tennis VIEW ,

19.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

20.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

1.ಸುಗೂರ ಎನ್ ಗ್ರಾಮಕ್ಕೆ ಯಾದಗಿರ ಶಾಂಪೂರಹಳ್ಳಿ ಬಸ್ ಸಂಪರ್ಕ ಹೊಂದಿದೆ ಸಡಗರ ಸಂಭ್ರಮದಿಂದ ನೂತನ ಬಸ್ ಗೇ ಸ್ವಾಗತಿಸಿ ಬಸ್ ಗೇ ಚಾಲನೆ ನೀಡಿದ ಗ್ರಾಮಸ್ಥರು VIEW (3543) ,

2.ಆರೋಗ್ಯ ವಿಮೆಯ ಪ್ರಮುಖ ಪ್ರಯೋಜನಗಳು ಇಲ್ಲಿವೆ VIEW (3466) ,

3.ಗುಲಬರ್ಗಾ ಲೋಕಸಭೆ ಚುನಾವಣೆ, ಜೂನ್ 4ರ ಮತ ಎಣಿಕೆಗೆ ಸಜ್ಜು -ಬಿ.ಫೌಜಿಯಾ ತರನ್ನುಮ್ VIEW (3053) ,

4.ಡಿ.ಸಿ.ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್, ಮತದಾನಕ್ಕೆ‌ ಸಕಲ‌ ಸಿದ್ಧತೆ ಮಾಡಿಕೊಳ್ಳಲು ಕೃಷ್ಣ ಭಾಜಪೇಯಿ ಸೂಚನೆ VIEW (2878) ,

5.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಯಾದ್ಯಂತ ಸಹಾಯವಾಣಿ ಕೇಂದ್ರ ಸ್ಥಾಪನೆ VIEW (2851) ,

6.ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಸಹಾಯವಾಣಿ ಕೇಂದ್ರ ಸ್ಥಾಪನೆ. VIEW (2835) ,

7.ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ: VIEW (2544) ,

8.ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ VIEW (2272) ,

9.ಮೋದಿ ಜಿ ಪ್ರಮಾಣವಚನ ಸುಗೂರ ಎನ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ VIEW (2249) ,

10." ಬೀದರ ಪೊಲೀಸ್ ರಿಂದ 2 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಮತ್ತು ವಾಹನ ವಶ, ಮೂರು ಜನ ಆರೋಪಿತರ ಬಂಧನ”. ಮಾನ್ಯ ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, 1) ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಭಾತಂಬ್ರಾ ಗ್ರಾಮದ ಮೇಥಿ ಮೇಳಕುಂದಾ VIEW (1935) ,

11.ಬಿಸಿಲಿನ ತಾಪಕ್ಕೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ವಾಹನ ಸವಾರರ ಪರದಾಟ VIEW (1852) ,

12.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW (1762) ,

13.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW (1693) ,

14.ಲಿಂ. ಮಾತೋಶ್ರೀ ಗೌರಮ್ಮ ತಾಯಿ ಅವರ 7 ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಉಚಿತ ಆರೋಗ್ಯ ಶಿಭಿರ ಕಾರ್ಯಕ್ರಮ VIEW (1517) ,

15.ಬೀದರ ಜಿಲ್ಲೆಯ ಮುಡುಬಿ ಪೊಲೀಸ್ ಠಾಣೆಯ ಆನ್ ಲೈನ್ ವಂಚನೆ ಪ್ರಕರಣದಲ್ಲಿ ಮತ್ತು ರಾಜ್ಯಾದ್ಯಂತ 79 ಕ್ಕೂ ಹೆಚ್ಚು ಜನರರಿಗೆ ವಂಚನೆ ಮಾಡಿ 40 ಲಕ್ಷಕ್ಕೂ ಅಧಿಕ ಹಣ ಲಪಟಾಯಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿತನ ಬಂಧನ. VIEW (1453) ,

16.ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ VIEW (1075) ,

17.ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ದಿನದಂದು ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣಾ ಮಾಡಲಾಯಿತು ‌ VIEW (1003) ,

18.ವಚನಗಳನ್ನು ಮಕ್ಕಳಿಗೆ ಕಲಿಸುವ ಜೊತೆಗೆ ಅರ್ಥೈಸುವ ಕಾರ್ಯವಾಗಲಿ VIEW (960) ,

19.ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ VIEW (922) ,

20.ನವ ಕಲಬುರ್ಗಿಯ ಹೊಸ ಸಂಕಲ್ಪ VIEW (916) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (392173) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273772) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231753) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225333) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223964) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222912) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222751) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222104) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219800) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219510) ,

11.ADMISSION ARE OPEN VIEW (219414) ,

12.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219365) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217404) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216761) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210926) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210492) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209872) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209509) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (209073) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208127) ,

        

All right reserved. Copyrights 2020 by: www.UcpDevelopers.com and by www.UcpVoiceNews.com