Online
Voting
    MY NEWS Page MY SURVEY Page MY STOCK Page
TITLE : ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ

VISITORS : 795

Share
Published Date : 2024-09-20 18:19:55
Last Updated On :
News Category : KANNADA
News Location ADDRESS :   
CITY : MANDYA ,
STATE : कर्नाटक , 
COUNTRY : भारत


   See Below with more Details



TITLE : ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ

DESCRIPTION :


ಮಂಡ್ಯದಲ್ಲಿ ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರದಾನ ಮಂತ್ರಿ ಹಾಗೂ ಪ್ರಪ್ರಥಮ ಕನ್ನಡಿಗ ಪ್ರದಾ ನಿಗಳಾಗಿ  ಕನ್ನಡ ನಾಡು
ನುಡಿಗೆ ಗೌರವ ತಂದುಕೊಟ್ಟ ಹೆಚ್. ಡಿ.ದೇವೇಗೌಡ ಅವರು, ಸಾವಿರಾರು ಮಕ್ಕಳಿಗೆ ಅನ್ನ  ಹಾಗು  ಅಕ್ಷರ ದಾನ ಮಾಡುತ್ತಿರುವ ಶ್ರೀ ಆದಿಚುಂಚನಗಿರಿಯ ಡಾ.ನಿರ್ಮಲಾ ನಂದ  ಸ್ವಾಮೀಜಿ ಅಥವಾ ಬಂಡಾಯ ಸಾಹಿತಿ, ದಲಿತ
ಸಾಹಿತ್ಯದ ಆಶಾಕಿರಣ ದೇವನೂರು ಮಹಾದೇವ ಇವ ರ  ಪೈಕಿ ಒಬ್ಬರನ್ನು ಆಯ್ಕೆ ಮಾಡಬೇಕೆಂದು ದಲಿತ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಕೃಷ್ಣಯ್ಯ ಒತ್ತಾಯಿಸಿದ್ದಾರೆ.

   ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರಿಗೆ ಈ ಬಗ್ಗೆ ಪತ್ರ ಬರೆದಿರುವ ಅವರು ಕನ್ನಡ ನಾಡು ನುಡಿ , ನೆಲ ಜಲ ರಕ್ಷಣೆಯ ಹೋರಾಟದಲ್ಲಿ  ಶಾಸಕರಾಗಿ, ಸಚಿವರಾಗಿ, ಸಂಸದ್
ಸದಸ್ಯರಾಗಿ,ಪ್ರದಾನ ಮಂತ್ರಿಗಳಾಗಿ ಹೆಚ್.ಡಿ. ದೇವೇಗೌಡರ ಪಾತ್ರ ಅತ್ಯಮೂಲ್ಯ,ಅಗಣಿತ, ಐತಿಹಾಸಿಕ. ಅವರ ಸೇವೆಗೆ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅವರಿಗೆ ಗೌರವ
ಸಲ್ಲಿಸಬೇಕು ಎಂದು ಕೋರಿದ್ದಾರೆ.

    ಅದೇ ರೀತಿ ಆದಿಚುಂಚನಗಿರಿ ಶ್ರೀ ಗಳಾದ  ಡಾ. ನಿರ್ಮಲಾನಂದ ಸ್ವಾಮೀಜಿಯವರು ಬಡ ಹಾಗೂ  ನಿರ್ಗತಿಕ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಅನ್ನ ದಾಸೋಹಗಳನ್ನು ನಿರಂತರವಾಗಿ ನಡೆಸುವ ಮೂಲಕ ಕನ್ನಡ ನಾಡು ನುಡಿ ಸೇವೆ
ನಡೆಸಿದ್ದಾರೆ.ಜೊತೆಗೆ ಎಲ್ಲಾ ಕಾರ್ಯಕ್ರಮಗಳಲ್ಲೂ ಕನ್ನಡ ಭಾಷೆಯನ್ನೇ ಬಳಸುವ ಮೂಲಕ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದ್ದಾರೆ .ಡಾ . ನಿರ್ಮಲಾನಂದ ಸ್ವಾಮೀಜಿಯವರನ್ನು ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ
ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸ ಬೇಕೆಂದು ಕೃಷ್ಣಯ್ಯ ಒತ್ತಾಯಿಸಿದ್ದಾರೆ.

   ಸಮ್ಮೇಳನಕ್ಕೆ ಸಾಹಿತಿಗಳನ್ನೇ ಅಧ್ಯಕ್ಷ ರಾಗಿ ಮಾಡಬೇಕೆಂದು ನಿರ್ಧರಿಸಿದರೆ  ಪದ್ಮಶ್ರೀ ಗೌರವಕ್ಕೆ  ಪಾತ್ರ ರಾಗಿರುವ ದಲಿತ ಸಾಹಿತಿ ,ಚಿಂತಕ  ದೇವನೂರು ಮಹದೇವ ಅವರನ್ನು ಅಧ್ಯಕ್ಷರಾಗಿ ಸರ್ವಾನುಮತ 
ರಿಂದ ಆಯ್ಕೆ ಮಾದ ಬೇಕೆಂದು ಸಮಾಜಸೇವಕ ಕೃಷ್ಣಯ್ಯ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   KALBURGI (0),   AFZALPUR (0),   CHITTAPUR (0),   KALBURGI (0),   AFZALPUR (0),   CHITTAPUR (5),   KALBURGI (0),  
1.ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಯ್ಕೆಗೆ ಒತ್ತಾಯ VIEW ,

2.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW ,

1.वैज्ञानिकों ने एक अभूतपूर्व प्रयोग के तहत 53 वर्षीय महिला की त्वचा को 23 वर्षीय युवा जैसा बना दिया। VIEW ,

2.ट्रेन ,बस जैसे समस्यों का समाधान युनिवर्स सिटीजन पार्टी की सत्ता मे -- विनय बिरादर VIEW ,

3.ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅಳವಡಿಸಲು ಡಾ.ಭೇರ್ಯ ರಾಮಕುಮಾರ್ ಆಗ್ರಹ VIEW ,

4.ಸುಗೂರ ಎನ್ ಗ್ರಾಮದ ಶ್ರೀಮಠದಲ್ಲಿ ಜ.3 ರಂದು ಉಡಿ ತುಂಬುವ ಕಾರ್ಯಕ್ರಮ VIEW ,

5.ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು VIEW ,

6.3 ladies death in auto accident VIEW ,

7.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ಮರ ಬೆಳೆಸಿ ಪರಿಸರ ಉಳಿಸಿ ಬೀದರ ಜಿಲ್ಲಾ ಪೊಲೀಸ್ VIEW ,

8.ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್ ಬಿ ಹಡಪದ ಜನ್ಮ ದಿನ ಆಚರಣೆ VIEW ,

9.ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ VIEW ,

10.ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಲಿರುವ ಇ-ಖಾತಾ ಕುರಿತ ಸಭೆಯ ಹಿನ್ನೆಲೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. VIEW ,

11.ಸುಗೂರ ಎನ್ ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ VIEW ,

12.ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಅಭಿನಂದನಾ ಸನ್ಮಾನ VIEW ,

13.ಬೀದರ್ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ದಸರಾ ಹಬ್ಬದ ಪ್ರಯುಕ್ತ ಸೌಹಾರ್ದತ ಸಭೆ VIEW ,

14.ಅಕ್ಟೋಬರ್ 2 ರಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಗೇ ಲಾಲ್ ಬಹಾದ್ದೂರ್ ಶಾಸ್ತ್ರಿ ಜಿ ಸನ್ಮಾನ ಹೆಸರಿನಲ್ಲಿ ಪ್ರಶಸ್ತಿ VIEW ,

15. ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ VIEW ,

16.ವಾಸ್ತವ VIEW ,

17.ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಯ್ಕೆಗೆ ಒತ್ತಾಯ VIEW ,

18.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW ,

19.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW ,

20.ಮುಂಬರುವ ನೇಮಕಾತಿಗಳ ಪರೀಕ್ಷಾ ವೇಳಾಪಟ್ಟಿ VIEW ,

1.Accident by bus VIEW ,

2.Tarak aur car accident VIEW ,

3.ಸಾಹಿತ್ಯಾ ರಾತ್ನ ಲೋಕ್ ಶಾಹೀರ್ ಅಣ್ಣಾ ಭಾವು ಸಾಠೇ ಅವರ ಜನ್ಮದಿನ ಆಚರಣೆ. VIEW ,

4.डेंगू के पोजिटिव मरीज मिलने पर नगर पालिका के कर्मचारी फोगिंग का छिड़काव. VIEW ,

5.जनसंख्यादिवस VIEW ,

6.Awareness about population day at gulbarga VIEW ,

7.Social awareness about population VIEW ,

8.Great leadership and great MP from Bidar district karnataka state VIEW ,

9.Love jihad VIEW ,

10.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

11.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

12.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

13.बहन के शादी के दिन भाई की ट्रैन ट्रैक पर मृत्यु VIEW ,

14.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

15.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

16.IPC 268 : public Nuisance : Road, Footpath Blocking VIEW ,

17.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

18.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

19.Narendar Modi vs Vinay Biradar 2024 Elections : viral news VIEW ,

20.* जनता की आवाज़ कविता के रूप मे * VIEW ,

1.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW (796) ,

2.ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಯ್ಕೆಗೆ ಒತ್ತಾಯ VIEW (746) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (392297) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273906) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231792) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225420) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (224095) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (223024) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222889) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222173) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219900) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219539) ,

11.ADMISSION ARE OPEN VIEW (219509) ,

12.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219496) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217510) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216856) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (211015) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210582) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209972) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209588) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (209181) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208238) ,

        

All right reserved. Copyrights 2020 by: www.UcpDevelopers.com and by www.UcpVoiceNews.com