ಬೀದರ :- ಪ್ರಕೃತಿ ನಮ್ಮ ಬದುಕಿನ ಭಾಗವಲ್ಲ, ನಾವು ಪ್ರಕೃತಿಯ ಒಂದು ಭಾಗವಷ್ಟೇ, ಎಂದು ಅರಿತು ಪ್ರಕೃತಿಯಲ್ಲಿ ಆಮ್ಲಜನಕವನ್ನು ತಯಾರಿಸುವ ಕಾರ್ಖಾನೆ, ತಾಪಮಾನ ಹೆಚ್ಚಾಗದಂತೆ ತಡೆಯುವ, ಮಳೆ
ಬರಿಸುವ ಸಾಮರ್ಥ್ಯ ಕೇವಲ ಗಿಡ-ಮರಗಳಿಗಿರುವುದು ಮಾತ್ರ. ಇದನ್ನು ಅರಿತು ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್., ಪೊಲೀಸ್ ವರೀಷ್ಠಾಧಿಕಾರಿಗಳು ಬೀದರ ಜಿಲ್ಲೆ, ರವರ ನಿರ್ದೇಶನದಂತೆ, ಶ್ರೀ ಸುನೀಲ ಕೊಡ್ಲಿ,
ಪೊಲೀಸ್ ಉಪಾಧೀಕ್ಷಕರು, ಡಿ.ಎ.ಆರ್ ಘಟಕ ಬೀದರ ರವರು ತಮ್ಮ ಸಹೋದ್ಯೋಗಿಯವರೊಂದಿಗೆ ಕಛೇರಿ ಆವರಣದಲ್ಲಿ 200 ಸಸಿಗಳನ್ನು ನೇಡುವದರ ಮೂಲಕ ಪರಿಸರ ರಕ್ಷಣೆಯಲ್ಲಿ ತಮ್ಮ ಕೊಡುಗೆಯನ್ನು ನೀಡಿರುತ್ತಾರೆ.
ಈ ಕಾರ್ಯವನ್ನು ನೆರೆವೆರಿಸಲು ಮಾನ್ಯ ಶ್ರೀ ಈಶ್ವರ ಖಂಡ್ರೆ, ಮಾನ್ಯ ಅರಣ್ಯ ಸಚಿವರು ಕರ್ನಾಟಕ ಸರಕಾರ ಹಾಗು ಜಿಲ್ಲಾ ಉಸ್ತುವಾರಿ ಸಚಿವರು ಬೀದರ ರವರ ಸಹಕಾರದೊಂದಿಗೆ ಸಸಿಗಳನ್ನು ಒದಗಿಸಿದ ಬೀದರ ಅರಣ್ಯ
ಇಲಾಖೆ ಅಧಿಕಾರಿ, ಸಿಬ್ಬಂದಿ ರವರಿಗೆ ಮತ್ತು ಶ್ರೀ ಸುನಿಲ ಕೊಡ್ಲಿ ರವರ ಪರಿಸರ ಕಾಳಜಿಗೆ ಪ್ರಶಂಶಿಸಿ ಶ್ಲಾಘಿಸಲಾಗಿದೆ.
' |
Latest NEWS of Your Profile Location |
Latest VIDEO NEWS of Your Profile Location |
POPULAR NEWS of Your Profile Location |
AFZALPUR (0), CHITTAPUR (5), KALBURGI (0), | AFZALPUR (0), CHITTAPUR (0), KALBURGI (0), | AFZALPUR (0), CHITTAPUR (5), KALBURGI (0), |
1.ಸುಗೂರ ಎನ್ ಗ್ರಾಮದ ಶ್ರೀಮಠದಲ್ಲಿ ಜ.3 ರಂದು ಉಡಿ ತುಂಬುವ ಕಾರ್ಯಕ್ರಮ VIEW ,
2.ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು VIEW , 3.3 ladies death in auto accident VIEW , 4.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ಮರ ಬೆಳೆಸಿ ಪರಿಸರ ಉಳಿಸಿ ಬೀದರ ಜಿಲ್ಲಾ ಪೊಲೀಸ್ VIEW , 5.ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್ ಬಿ ಹಡಪದ ಜನ್ಮ ದಿನ ಆಚರಣೆ VIEW , 6.ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ VIEW , 7.ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಲಿರುವ ಇ-ಖಾತಾ ಕುರಿತ ಸಭೆಯ ಹಿನ್ನೆಲೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. VIEW , 8.ಸುಗೂರ ಎನ್ ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ VIEW , 9.ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಅಭಿನಂದನಾ ಸನ್ಮಾನ VIEW , 10.ಬೀದರ್ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ದಸರಾ ಹಬ್ಬದ ಪ್ರಯುಕ್ತ ಸೌಹಾರ್ದತ ಸಭೆ VIEW , 11.ಅಕ್ಟೋಬರ್ 2 ರಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಗೇ ಲಾಲ್ ಬಹಾದ್ದೂರ್ ಶಾಸ್ತ್ರಿ ಜಿ ಸನ್ಮಾನ ಹೆಸರಿನಲ್ಲಿ ಪ್ರಶಸ್ತಿ VIEW , 12. ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ VIEW , 13.ವಾಸ್ತವ VIEW , 14.ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಯ್ಕೆಗೆ ಒತ್ತಾಯ VIEW , 15.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW , 16.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW , 17.ಮುಂಬರುವ ನೇಮಕಾತಿಗಳ ಪರೀಕ್ಷಾ ವೇಳಾಪಟ್ಟಿ VIEW , 18.ಕಲ್ಯಾಣವೆಂಬುದು ಇಲ್ಲಿನ ಅಭಿವೃದ್ಧಿಗೋ, ಬರೀ ಹೆಸರಿಗೋ..?! VIEW , 19.ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನು ಮೋಬಾಯಿಲ್ ಫೋನ್ ನೋಡುತ್ತಾ ಬಸ್ ಚಾಲನೆ ಮಾಡಿರುವ ಸಂಬಂಧ Using mobile Phone while driving ನೇದರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ VIEW , 20.ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕರ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ VIEW , |
|
1.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ಮರ ಬೆಳೆಸಿ ಪರಿಸರ ಉಳಿಸಿ ಬೀದರ ಜಿಲ್ಲಾ ಪೊಲೀಸ್ VIEW (1680) ,
2.ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್ ಬಿ ಹಡಪದ ಜನ್ಮ ದಿನ ಆಚರಣೆ VIEW (1630) , 3.Tarak aur car accident VIEW (1626) , 4.ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಲಿರುವ ಇ-ಖಾತಾ ಕುರಿತ ಸಭೆಯ ಹಿನ್ನೆಲೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. VIEW (1564) , 5.ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ VIEW (1281) , 6.ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು VIEW (1182) , 7.3 ladies death in auto accident VIEW (1168) , 8.ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ VIEW (1097) , 9.ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ದಿನದಂದು ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣಾ ಮಾಡಲಾಯಿತು VIEW (1027) , 10.ವಚನಗಳನ್ನು ಮಕ್ಕಳಿಗೆ ಕಲಿಸುವ ಜೊತೆಗೆ ಅರ್ಥೈಸುವ ಕಾರ್ಯವಾಗಲಿ VIEW (985) , 11.ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ VIEW (959) , 12.ಕಲಬುರಗಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ. 12ನೇ ಶತಮಾನದಲ್ಲಿ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಶಿವಶರಣ ಹಡಪದ ಅಪ್ಪಣ VIEW (936) , 13.ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ನಿಸ್ವಾರ್ಥಿಯ ಸೇವಕನಿಗೆ ಜೀ ಟಿವಿ ಕನ್ನಡ ವಾಹಿನಿಯ ಕರ್ನಾಟಕ ಬಿಸ್ನೆಸ್ ಸಾಮ್ರಾಟ್ ಅವಾಡ್೯ ಪ್ರಶಸ್ತಿ ಮುಡಿಗೇರಿತು VIEW (900) , 14.ಕಲ್ಯಾಣವೆಂಬುದು ಇಲ್ಲಿನ ಅಭಿವೃದ್ಧಿಗೋ, ಬರೀ ಹೆಸರಿಗೋ..?! VIEW (864) , 15.ಇಂದು ಬೆಂಗಳೂರು ನಗರದಲ್ಲಿ ಕಲಬುರ್ಗಿ ಗ್ರಾ.ಪಂ,ನೌಕರರ ಅನಿರ್ದಿಷ್ಟಾವಧಿ ಮುಷ್ಕರ VIEW (848) , 16.Awareness about population day at gulbarga VIEW (819) , 17.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW (783) , 18.ಸುಗೂರ ಎನ್ ಗ್ರಾಮದ ಶ್ರೀಮಠದಲ್ಲಿ ಜ.3 ರಂದು ಉಡಿ ತುಂಬುವ ಕಾರ್ಯಕ್ರಮ VIEW (763) , 19.Protect Your Health, Protect Your Future VIEW (753) , 20.Social awareness about population VIEW (745) , |
All right reserved. Copyrights 2020 by: www.UcpDevelopers.com and by www.UcpVoiceNews.com