Online
Voting
    MY NEWS Page MY SURVEY Page MY STOCK Page
TITLE : ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು

VISITORS : 1550

Share
Published Date : 2024-12-17 23:10:37
Last Updated On :
News Category : KANNADA
News Location ADDRESS :   
CITY : MYSORE ,
STATE : कर्नाटक , 
COUNTRY : भारत


   See Below with more Details



TITLE : ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು

DESCRIPTION :
ಕನ್ನಡ ನಾಡು ನುಡಿ ಅಭ್ಯುದಯಕ್ಕೆ ನಿರಂತರ ಸೇವೆ ಮಾಡುತ್ತಾ ತಮ್ಮ ಜೀವನವನ್ನೇ ಸಮರ್ಪಿಸಿ ಕೊಂಡವರನ್ನು ಗುರ್ತಿಸಿ ಗೌರವಿಸದಿದ್ದರೆ , ಅವರಿಗೆ ಬೆನ್ನು ತಟ್ಟಿ ಹೊಸ ಹುರುಪು ನೀಡದಿದ್ದರೆ
ಸಮಾಜದಲ್ಲಿ ನಾಡುನುಡಿಗಾಗಿ  ಕೆಲಸ ಮಾಡುವವರೇ ಇಲ್ಲವಾಗಿ ಬಿಡುತ್ತಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತರಾದ ಡಾ.ಭೇರ್ಯ ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು.

   ಧಾರವಾಡದ ಜನಚೇತನ ಫೌಂಡೇಶನ್  ಹಾಗೂ ಕರ್ನಾಟಕ ಚಲನಚಿತ್ರ ಕ್ಷೇಮಾಭಿವೃದ್ಧಿ ಮಂಡಳಿ ಸಂಸ್ಥೆಗಳು ಧಾರವಾಡದ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಿದ್ದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ
ಮುಖ್ಯ ಅಥಿತಿಗಳಾಗಿ ಅವರು ಮಾತನಾಡುತ್ತಿದ್ದರು.ರಾಷ್ಟ್ರದ ಸ್ವತಂತ್ರ ಹೋರಾಟದಲ್ಲಿ ,ಕರ್ನಾಟಕ ಏಕೀಕರಣ ಹೋರಾಟ ಗಳಲ್ಲಿ ತಮ್ಮ ಜೀವನವನ್ನೇ ಸಮರ್ಪಿಸಿದ ಲಕ್ಷಾಂತರ ಸಾಧಕರಿದ್ದಾರೆ. ಅದೇ ರೀತಿ ಕನ್ನಡ ನಾಡು
ನುಡಿ ಅಭುದ್ಯಯಕ್ಕಾಗಿ ತಮ್ಮ ಜೀವನದ ಮಹತ್ವದ ಗಳಿಗೆಗಳನ್ನು ಮೀಸಲಿಟ್ಟಿರುವ ಸಾವಿರಾರು ಮಹನೀಯರಿದ್ದಾರೆ. ಎಲ್ಲಾದರೂ ಕನ್ನಡ ನಾಡು ನುಡಿಗೆ ಧಕ್ಕೆ ಉಂಟಾದರೆ ಬೀದಿಗಿಳಿಯುವ ಸಾವಿರಾರು ಜನ ಕನ್ನಡ
ಸೇವಕರಿದ್ದಾರೆ. ಸಾಹಿತ್ಯ ಸಮ್ಮೇಳನಗಳಲ್ಲಿ ಇಂತಹವರನ್ನು ಗುರ್ತಿಸಿ ಗೌರವಿಸಬೇಕು.ಸಮಾಜ ಇಂತವರ ಬಗ್ಗೆ ನಿರ್ಲಕ್ಷ ವಹಿಸಿದರೆ ನಾಡು ನುಡಿ ವಿನಾಶ ದತ್ತ ಸಾಗುವುದು  ಖಚಿತ ಎಂದು ಕಿವಿಮಾತು ನುಡಿದರು.

   ವರಕವಿ ದ. ರಾ.ಬೇಂದ್ರೆ ಅವರ ತವರು ಧಾರವಾಡದಲ್ಲಿ ಜನಚೇತನ ಫೌಂಡೇಶನ್ ನಡೆಸಿರುವ ಸುವರ್ಣ ರಾಜ್ಯೋತ್ಸವ ಕಾರ್ಯಕ್ರಮ ಶ್ಲಾಘನೀಯ ಎಂದು ನುಡಿದ ಅವರು ಕನ್ನಡ ನಾಡು ನುಡಿ ಸೇವೆಗಾಗಿ ತಮ್ಮ ಜೀವನವನ್ನೇ
ಸಮರ್ಪಿಸಿಕೊಂಡವರಿಗೆ ಅಧ್ಯತೆ ನೀಡುವ ಕೆಲಸವಾಗಬೇಕು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವಾಗ , ಸಾಹಿತ್ಯ ಸಮ್ಮೇಳನ ಗಳಲ್ಲಿ ಗುರುತಿಸುವಾಗ ಶೇಕಡಾ ನಲವತ್ತರ ಸ್ಟು  ಕನ್ನಡಪರ. ಚಿಂತಕರನ್ನು ಗುರ್ತಿಸುವ
ಕಾರ್ಯನಡೆಯಬೇಕು.ಈ ಬಗ್ಗೆ ರಾಜ್ಯದ ಎಲ್ಲ ಕನ್ನಡಪರ ಚಿಂತಕರು ಚಿಂತಿಸುವ ಅಗತ್ಯ ಇದೆ ಎಂದು ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು. ಸಾಹಿತ್ಯ ಸಮ್ಮೇಳನಗಳಲ್ಲಿ ಕನ್ನಡ ಸೇವೆ ಹೆಸರಿನಲ್ಲಿ  ಬೇರೆ
ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸುವುದು, ವೇದಿಕೆ ನೀಡುವುದು ಖಂಡನೀಯ ಎಂದವರು ನುಡಿದರು.

  ಬೆಳಗಾವಿ,ಕೋಲಾರ, ಬಳ್ಳಾರಿ,ಚಾಮರಾಜನಗರ ಮೊದಲಾದ ಗಡಿ ಜಿಲ್ಲೆಗಳಲ್ಲಿ ಕನ್ನಡ ನಾಡು ನುಡಿ ಉಳಿವಿಗಾಗಿ ತಮ್ಮ ಜೀವನವನ್ನೇ ಮೀಸಲಿಟ್ಟವರಿದ್ದಾರೆ.ಹಲವಾರು ನಾಡು, ನುಡಿ, ನೆಲ,ಜಲಗಳಿಗಾಗಿ  ತಮ್ಮನ್ನೇ
ಸಮರ್ಪಿಸಿ ಕೊಂಡವರಿದ್ದಾರೆ.ಇವರನ್ನು ಗುರ್ತಿಸಿ ಗೌರವಿಸದಿದ್ದರೆ ಭವಿಷ್ಯದಲ್ಲಿ ನಾ ಡುನುಡಿಗಾಗಿ  ಹೋರಾಟ ಮಾಡುವವರೇ ಇಲ್ಲವಾಗುತ್ತಾರೆ ಎಂದವರು ಆತಂಕ ವ್ಯಕ್ತಪಡಿಸಿದರು.
ಕನಕದಾಸ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ  ಡಾ.ಶಾಂತಣ್ಣ ಕಡಿವಾಳ  ಸಾಧಕರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು..ಶ್ರೇಯಾ ಜನಸೇವಾ ಫೌಂಡೇಶನ್ ಅಧ್ಯಕ್ಷರಾದ ವಿ. ಜಿ.ಪಾಟೀಲ್
ಸಮಾರಂಭದ ಅಧ್ಯಕ್ಷತೆ ವಹಿ ಸಿದ್ದರು.ಸುವರ್ಣ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷರಾದ ಡಾ. ಜಿ.ಶಿವಣ್ಣ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಜನಸೇವಾ ಫೌಂಡೇಶನ್ ಅಧ್ಯಕ್ಷರಾದ  ಬಾ.
ಚಂದ್ರ ಶೇಖರ ಮೂಡಲಗೇರಿ  ಎಲ್ಲರನ್ನೂ ಸ್ವಾಗತಿಸಿದರು.

  ಈ ಸಂದರ್ಭದಲ್ಲಿ  ಶಿಕ್ಷಣ ಸೇವೆಗೆ ತಮ್ಮ ಜೀವನವನ್ನೇ ಧಾರೆ ಎರೆದಿರುವ ಶ್ರೀಮತಿ ಲೂಸಿ ಸಾಲ್ದಾನ, ಕಳೆದ ನಲವತ್ತು ವರ್ಷಗಳಿಂದ ಕನ್ನಡ ನಾಡು ನುಡಿ ಸೇವೆಗೆ ತಮ್ಮ ಜೀವನವನ್ನೇ ಧಾರೆ ಎರೆದಿರುವ ಕನ್ನಡ
ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ರಾದ ಸಾಹಿತಿ ಹಾಗೂ ಸಂಘಟಕರಾದ  ಮೈಸೂರಿನ ಡಾ.ಭೇರ್ಯ ರಾಮಕುಮಾರ್ ,
ಮಂಡ್ಯದ ಸಾಂಪ್ರದಾಯಿಕ ಜಲತಜ್ಞ ನವಿಲುಮಾರನಹಳ್ಳಿ ರಾಮೇಗೌಡ ಸೇರಿದಂತೆ ಹಲವು ಸಾಧಕರನ್ನು ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

 ಇದೇ ಸಂದರ್ಭದಲ್ಲಿ ಹಲವು ಕನ್ನಡ ಗಾಯಕರು ನಡೆಸಿಕೊಟ್ಟ ಗಾಯನ ಕಾರ್ಯಕ್ರಮ ಎಲ್ಲರ ಮನ ಸೆಳೆಯಿತು.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   KALBURGI (0),   AFZALPUR (0),   CHITTAPUR (0),   KALBURGI (0),   AFZALPUR (0),   CHITTAPUR (5),   KALBURGI (0),  
1.ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅಳವಡಿಸಲು ಡಾ.ಭೇರ್ಯ ರಾಮಕುಮಾರ್ ಆಗ್ರಹ VIEW ,

2.ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು VIEW ,

3.ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ VIEW ,

4.ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಅಭಿನಂದನಾ ಸನ್ಮಾನ VIEW ,

5.ವಾಸ್ತವ VIEW ,

6.ಪರಿಸರ ಕಾಪಾಡದಿದ್ದರೆ ಮಾನವಕುಲದ ವಿನಾಶ - ಸಾಹಿತಿ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ VIEW ,

7.ಕನ್ನಡವು ವಿಶ್ವದ ಅತ್ಯಂತ ಶ್ರೀಮಂತ ಹಾಗೂ ಶಕ್ತಿಶಾಲಿ ಭಾಷೆ: ಡಾ. ಭೇರ್ಯ ರಾಮಕುಮಾರ್ VIEW ,

8.ಇತಿಹಾಸದಿಂದ ಪಾಠ ಕಲಿಯದಿದ್ದರೆ ಭವಿಷ್ಯದ ದಿನಗಳು ಭೀಕರ : ಡಾ. ಭೇರ್ಯ ರಾಮಕುಮಾರ್ ಎಚ್ಚರಿಕೆ VIEW ,

9.ಪರಿಸರ ವಿನಾಶ ನಿಲ್ಲಿಸದಿದ್ದರೆ ಮಾನವನ ವಿನಾಶ -ಡಾ. ಭೇರ್ಯ ರಾಮಕುಮಾರ್ VIEW ,

1.वैज्ञानिकों ने एक अभूतपूर्व प्रयोग के तहत 53 वर्षीय महिला की त्वचा को 23 वर्षीय युवा जैसा बना दिया। VIEW ,

2.ट्रेन ,बस जैसे समस्यों का समाधान युनिवर्स सिटीजन पार्टी की सत्ता मे -- विनय बिरादर VIEW ,

3.ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅಳವಡಿಸಲು ಡಾ.ಭೇರ್ಯ ರಾಮಕುಮಾರ್ ಆಗ್ರಹ VIEW ,

4.ಸುಗೂರ ಎನ್ ಗ್ರಾಮದ ಶ್ರೀಮಠದಲ್ಲಿ ಜ.3 ರಂದು ಉಡಿ ತುಂಬುವ ಕಾರ್ಯಕ್ರಮ VIEW ,

5.ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು VIEW ,

6.3 ladies death in auto accident VIEW ,

7.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ಮರ ಬೆಳೆಸಿ ಪರಿಸರ ಉಳಿಸಿ ಬೀದರ ಜಿಲ್ಲಾ ಪೊಲೀಸ್ VIEW ,

8.ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್ ಬಿ ಹಡಪದ ಜನ್ಮ ದಿನ ಆಚರಣೆ VIEW ,

9.ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ VIEW ,

10.ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಲಿರುವ ಇ-ಖಾತಾ ಕುರಿತ ಸಭೆಯ ಹಿನ್ನೆಲೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. VIEW ,

11.ಸುಗೂರ ಎನ್ ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ VIEW ,

12.ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಅಭಿನಂದನಾ ಸನ್ಮಾನ VIEW ,

13.ಬೀದರ್ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ದಸರಾ ಹಬ್ಬದ ಪ್ರಯುಕ್ತ ಸೌಹಾರ್ದತ ಸಭೆ VIEW ,

14.ಅಕ್ಟೋಬರ್ 2 ರಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಗೇ ಲಾಲ್ ಬಹಾದ್ದೂರ್ ಶಾಸ್ತ್ರಿ ಜಿ ಸನ್ಮಾನ ಹೆಸರಿನಲ್ಲಿ ಪ್ರಶಸ್ತಿ VIEW ,

15. ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ VIEW ,

16.ವಾಸ್ತವ VIEW ,

17.ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಯ್ಕೆಗೆ ಒತ್ತಾಯ VIEW ,

18.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW ,

19.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW ,

20.ಮುಂಬರುವ ನೇಮಕಾತಿಗಳ ಪರೀಕ್ಷಾ ವೇಳಾಪಟ್ಟಿ VIEW ,

1.Accident by bus VIEW ,

2.Tarak aur car accident VIEW ,

3.ಸಾಹಿತ್ಯಾ ರಾತ್ನ ಲೋಕ್ ಶಾಹೀರ್ ಅಣ್ಣಾ ಭಾವು ಸಾಠೇ ಅವರ ಜನ್ಮದಿನ ಆಚರಣೆ. VIEW ,

4.डेंगू के पोजिटिव मरीज मिलने पर नगर पालिका के कर्मचारी फोगिंग का छिड़काव. VIEW ,

5.जनसंख्यादिवस VIEW ,

6.Awareness about population day at gulbarga VIEW ,

7.Social awareness about population VIEW ,

8.Great leadership and great MP from Bidar district karnataka state VIEW ,

9.Love jihad VIEW ,

10.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

11.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

12.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

13.बहन के शादी के दिन भाई की ट्रैन ट्रैक पर मृत्यु VIEW ,

14.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

15.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

16.IPC 268 : public Nuisance : Road, Footpath Blocking VIEW ,

17.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

18.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

19.Narendar Modi vs Vinay Biradar 2024 Elections : viral news VIEW ,

20.* जनता की आवाज़ कविता के रूप मे * VIEW ,

1.ಪರಿಸರ ವಿನಾಶ ನಿಲ್ಲಿಸದಿದ್ದರೆ ಮಾನವನ ವಿನಾಶ -ಡಾ. ಭೇರ್ಯ ರಾಮಕುಮಾರ್ VIEW (72688) ,

2.ಇತಿಹಾಸದಿಂದ ಪಾಠ ಕಲಿಯದಿದ್ದರೆ ಭವಿಷ್ಯದ ದಿನಗಳು ಭೀಕರ : ಡಾ. ಭೇರ್ಯ ರಾಮಕುಮಾರ್ ಎಚ್ಚರಿಕೆ VIEW (5423) ,

3.ಕನ್ನಡವು ವಿಶ್ವದ ಅತ್ಯಂತ ಶ್ರೀಮಂತ ಹಾಗೂ ಶಕ್ತಿಶಾಲಿ ಭಾಷೆ: ಡಾ. ಭೇರ್ಯ ರಾಮಕುಮಾರ್ VIEW (5045) ,

4.ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅಳವಡಿಸಲು ಡಾ.ಭೇರ್ಯ ರಾಮಕುಮಾರ್ ಆಗ್ರಹ VIEW (2721) ,

5.ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು VIEW (1551) ,

6.ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ VIEW (1294) ,

7.ವಾಸ್ತವ VIEW (758) ,

8.ಪರಿಸರ ಕಾಪಾಡದಿದ್ದರೆ ಮಾನವಕುಲದ ವಿನಾಶ - ಸಾಹಿತಿ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ VIEW (745) ,

9.ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಅಭಿನಂದನಾ ಸನ್ಮಾನ VIEW (638) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (392301) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273909) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231795) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225422) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (224097) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (223027) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222892) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222175) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219902) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219539) ,

11.ADMISSION ARE OPEN VIEW (219514) ,

12.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219502) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217513) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216859) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (211017) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210585) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209975) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209590) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (209182) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208242) ,

        

All right reserved. Copyrights 2020 by: www.UcpDevelopers.com and by www.UcpVoiceNews.com